Friday, April 29, 2016

ಅರುಣೋದಯವಾಗಬೇಕು Comments

Rating: 0.0

ಕಣ್ಣುಕಟ್ಟಿರುವ, ಕತ್ತಲೆಯ ಮಬ್ಬನ್ನು ಹರಿದು,
ದೂರ ದಿಗಂತದ ಮರೆಯಿಂದ, ಬೆಳಕು ಹರಿದು,
ಹೊಸ ಚೇತನದ, ಹೊಸ ಆಕಾಂಕ್ಷೆಗಳ, ಅರುಣೋದಯವಾಗಬೇಕು;
ಶಿಥಿಲಗೊಂಡಿರುವ, ಧೈರ್ಯೋತ್ಸಾಹಗಳ ಪುನರುಜ್ಜೀವನಕ್ಕಾಗಿ,
...
Read full text

PRAVEEN KUMAR Kannada Poems
COMMENTS
Close
Error Success