Tuesday, July 4, 2017

ಅಸ್ಥಿತ್ವ Comments

Rating: 0.0

ಮಟಮಟ ಮಧ್ಯಾಹ್ನದ ವೇಳೆ, ನಾಳೆ, ಬರುವೆನೆಂದಿದ್ದೆ,
ಹೇಳಿದ ಕಾಲಕ್ಕೆ ತಲಪುವ ಶ್ರದ್ಧೆ ನನಗೂ ಬಹಳವಿತ್ತು,
ಹೇಳಿದ ಕಾಲಕ್ಕೆ ಸ್ನಾನ ಊಟ ಮುಗಿಸಿ ಕಾಯುತ್ತಿದ್ದೆ;
ನಾನೇನೋ ಹೇಳಿದ್ದೆ, ಅದರಂತೆ ನಡೆಯಲೂ ಸಿದ್ಧನಿದ್ದೆ,
...
Read full text

PRAVEEN KUMAR Kannada Poems
COMMENTS
Close
Error Success